ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm