ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm