ಬ್ರೇಕಿಂಗ್ ನ್ಯೂಸ್
14-10-21 12:38 pm Mangaluru Correspondent ಕ್ರೈಂ
ಮಂಗಳೂರು, ಅ.14: ಕಚೇರಿಯಲ್ಲಿ ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ (45) ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವತಿ ಪಾಂಡೇಶ್ವರದ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕೆಲಸಕ್ಕಿದ್ದಳು. ಆಕೆಯನ್ನು ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ವಾಟ್ಸಪ್ ನಲ್ಲಿ ನಗ್ನ ಚಿತ್ರಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯ ಪಡಿಸುತ್ತಿದ್ದ. ಅಲ್ಲದೆ, ನಿನ್ನ ನಗ್ನ ಚಿತ್ರವನ್ನು ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇದಕ್ಕೆ ಸೊಪ್ಪು ಹಾಕದ ಯುವತಿ, ಆತನಿಂದ ದೂರವಿದ್ದಳು. ಈ ನಡುವೆ, ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆನಂತರ, ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಅಧಿಕಾರಿ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ರಾತ್ರಿ ಮೊಹಮ್ಮದ್ ಫಾರೂಕ್ ನನ್ನು ಬಂಧಿಸಿದ್ದಾರೆ. ಆತನ ವಿರುದ್ಧ 354 ಎ, 364 ಡಿ ಮತ್ತು 506 ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ. ಕಿರುಕುಳಕ್ಕೀಡಾದ ಸಂತ್ರಸ್ತೆ ಮುಸ್ಲಿಂ ಯುವತಿಯಾಗಿದ್ದು ಕಾಂಟ್ರಾಕ್ಟ್ ನೆಲೆಯಲ್ಲಿ ಪಾಂಡೇಶ್ವರದ ನಿಗಮದ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು.
Mangalore District Manager of DK district Minority Development Corporation has been arrested for sexual harassment. The arrested has been identified as Mohammed Farook (47). A 20-year-old girl was constantly sexually harassed. Based on her complaint the said Manager has been arrested by Mangalore Police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:07 pm
HK News Desk
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm