ಬ್ರೇಕಿಂಗ್ ನ್ಯೂಸ್
14-10-21 12:58 pm Mangaluru Correspondent ಕ್ರೈಂ
ಮಂಗಳೂರು, ಅ.14: ಯುವಕನೊಬ್ಬ ಬೈಕಿನಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ಮಾಲೆಮಾರ್ ಬಳಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್ (45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಕೊಟ್ಟಾರದಿಂದ ತೆರಳುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ.
ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮೂರು ಮಂದಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Miscreants stab Youth in Kavoor and escape. Rajesh (45) from panjimogaru was stabbed while he was returning back to his home.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm