ಬ್ರೇಕಿಂಗ್ ನ್ಯೂಸ್
14-10-21 12:58 pm Mangaluru Correspondent ಕ್ರೈಂ
ಮಂಗಳೂರು, ಅ.14: ಯುವಕನೊಬ್ಬ ಬೈಕಿನಲ್ಲಿ ಸಾಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ಮಾಲೆಮಾರ್ ಬಳಿ ನಡೆದಿದೆ.
ಚೂರಿ ಇರಿತಕ್ಕೆ ಒಳಗಾದವರನ್ನು ಪಂಜಿಮೊಗರು ನಿವಾಸಿ ರಾಜೇಶ್ (45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಕೊಟ್ಟಾರದಿಂದ ತೆರಳುತ್ತಿದ್ದಾಗ ಮಾಲೆಮಾರ್ ಬಳಿ ದುಷ್ಕರ್ಮಿಗಳ ತಂಡ ಬೆನ್ನಿಗೆ ಚೂರಿಯಿಂದ ಮೂರು ಬಾರಿ ಇರಿದು ಪರಾರಿಯಾಗಿದ್ದಾರೆ.
ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಮೂರು ಮಂದಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Miscreants stab Youth in Kavoor and escape. Rajesh (45) from panjimogaru was stabbed while he was returning back to his home.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm