ಬ್ರೇಕಿಂಗ್ ನ್ಯೂಸ್
14-10-21 02:15 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 14: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿದ್ದ ದುರ್ಗಾ ಪೂಜೆ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಕೊತ್ವಾಲಿ ಬಳಿ ನಡೆದಿದೆ.
ಬಾಲಕಿಯರಿಗೆ ಲಕ್ನೋದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಸದ್ಯಕ್ಕೆ ಎರಡೂ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜಿ ಎಸ್.ಎನ್.ಸಬತ್ ಹೇಳಿದ್ದಾರೆ. ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.
ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್ಎಸ್ಪಿ ಶೈಲೇಶ್ ಪಾಂಡೆ ತಿಳಿಸಿದರು.
On Wednesday, around 10 p.m., four teenagers opened fire on a Durga Puja pandal in the Korkhana neighborhood of Uttar Pradesh’s Ayodhya, killing one and critically injuring two. Police caught one of the four youngsters who opened fire, and the miscreants’ cars were confiscated. Two girls, aged 12 and 14, were wounded and sent to Ayodhya District Hospital in Lucknow.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm