ಬ್ರೇಕಿಂಗ್ ನ್ಯೂಸ್
14-10-21 02:15 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 14: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿದ್ದ ದುರ್ಗಾ ಪೂಜೆ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಕೊತ್ವಾಲಿ ಬಳಿ ನಡೆದಿದೆ.
ಬಾಲಕಿಯರಿಗೆ ಲಕ್ನೋದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಸದ್ಯಕ್ಕೆ ಎರಡೂ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜಿ ಎಸ್.ಎನ್.ಸಬತ್ ಹೇಳಿದ್ದಾರೆ. ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.
ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್ಎಸ್ಪಿ ಶೈಲೇಶ್ ಪಾಂಡೆ ತಿಳಿಸಿದರು.
On Wednesday, around 10 p.m., four teenagers opened fire on a Durga Puja pandal in the Korkhana neighborhood of Uttar Pradesh’s Ayodhya, killing one and critically injuring two. Police caught one of the four youngsters who opened fire, and the miscreants’ cars were confiscated. Two girls, aged 12 and 14, were wounded and sent to Ayodhya District Hospital in Lucknow.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm