ಬ್ರೇಕಿಂಗ್ ನ್ಯೂಸ್
14-10-21 02:15 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 14: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿದ್ದ ದುರ್ಗಾ ಪೂಜೆ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಕೊತ್ವಾಲಿ ಬಳಿ ನಡೆದಿದೆ.
ಬಾಲಕಿಯರಿಗೆ ಲಕ್ನೋದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಸದ್ಯಕ್ಕೆ ಎರಡೂ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜಿ ಎಸ್.ಎನ್.ಸಬತ್ ಹೇಳಿದ್ದಾರೆ. ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.
ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್ಎಸ್ಪಿ ಶೈಲೇಶ್ ಪಾಂಡೆ ತಿಳಿಸಿದರು.
On Wednesday, around 10 p.m., four teenagers opened fire on a Durga Puja pandal in the Korkhana neighborhood of Uttar Pradesh’s Ayodhya, killing one and critically injuring two. Police caught one of the four youngsters who opened fire, and the miscreants’ cars were confiscated. Two girls, aged 12 and 14, were wounded and sent to Ayodhya District Hospital in Lucknow.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm