ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm