ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm