ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm