ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm