ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm