ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.
ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm