ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.


ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm