ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.


ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm