ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm