ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm