ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm