ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm