ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm