ಬ್ರೇಕಿಂಗ್ ನ್ಯೂಸ್
16-10-21 04:35 pm Bengaluru Correspondent ಕ್ರೈಂ
ಚಿಕ್ಕಬಳ್ಳಾಪುರ, ಅ.16: ಮಹಿಳೆಯೊಬ್ಬರು ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಂತೆ ಇಬ್ಬರು ಸೇರಿ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಧರ್ಮಛತ್ರ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಧರ್ಮಛತ್ರ ರಸ್ತೆಯ ನಿವಾಸಿ 55 ವರ್ಷದ ನಳಿನಿ ಕೊಲೆಯಾದವರು. ಕೃತ್ಯದ ವೇಳೆ ಚೀರಾಡುವ ಶಬ್ದ ಕೇಳಿ ಓಡಿಬಂದ ಸ್ಥಳೀಯರು ಇಬ್ಬರು ಕೊಲೆಗಡುಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೃತ್ಯಕ್ಕೆ ಕುಟುಂಬದ ಒಳಗಿನ ಆಸ್ತಿ ವಿವಾದವೇ ಕಾರಣ ಎನ್ನಲಾಗಿದೆ. ಆಕೆಯ ಮಗನೇ ಸುಪಾರಿ ನೀಡಿ ತಾಯಿಯನ್ನು ಕೊಲೆ ನಡೆಸಿದ್ದಾನೆ ಎಂಬ ಅನುಮಾನ ಕೇಳಿಬಂದಿದೆ. ಕೊಲೆ ನಡೆಸಿರುವ ಆಂಧ್ರಪ್ರದೇಶದ ವಿಜಯವಾಡ ಮೂಲದ ಹರಿ ಹಾಗೂ ಮುಖೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಗೆ ನಳಿನಿ ಹಾಗೂ ಆಕೆಯ ಮಕ್ಕಳ ನಡುವಿನ ಆಸ್ತಿ ವಿವಾದವೇ ಕಾರಣ ಎನ್ನಲಾಗುತ್ತಿದೆ. ಆಕೆಯ ಮಗ ಬದ್ರಿ ಬಗ್ಗೆ ಅನುಮಾನ ಕೇಳಿಬಂದಿದೆ.
In a horrifying incident, a woman was allegedly murdered by contractual killers her son had hired in Chikkaballapura district, police sources said on Saturday.According to the police, the incident took place when the victim, Nalini, returned to her residence after attending puja on Friday night at 9.30 p.m. The two contractual killers barged into her house as soon as Nalini opened the door and attacked her with a knife. Nalini screamed for help and resisted the killers, but in vain.
06-09-25 07:26 pm
Bangalore Correspondent
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 07:45 pm
HK News Desk
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm