ಬ್ರೇಕಿಂಗ್ ನ್ಯೂಸ್
16-10-21 04:35 pm Bengaluru Correspondent ಕ್ರೈಂ
ಚಿಕ್ಕಬಳ್ಳಾಪುರ, ಅ.16: ಮಹಿಳೆಯೊಬ್ಬರು ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಂತೆ ಇಬ್ಬರು ಸೇರಿ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಧರ್ಮಛತ್ರ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಧರ್ಮಛತ್ರ ರಸ್ತೆಯ ನಿವಾಸಿ 55 ವರ್ಷದ ನಳಿನಿ ಕೊಲೆಯಾದವರು. ಕೃತ್ಯದ ವೇಳೆ ಚೀರಾಡುವ ಶಬ್ದ ಕೇಳಿ ಓಡಿಬಂದ ಸ್ಥಳೀಯರು ಇಬ್ಬರು ಕೊಲೆಗಡುಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೃತ್ಯಕ್ಕೆ ಕುಟುಂಬದ ಒಳಗಿನ ಆಸ್ತಿ ವಿವಾದವೇ ಕಾರಣ ಎನ್ನಲಾಗಿದೆ. ಆಕೆಯ ಮಗನೇ ಸುಪಾರಿ ನೀಡಿ ತಾಯಿಯನ್ನು ಕೊಲೆ ನಡೆಸಿದ್ದಾನೆ ಎಂಬ ಅನುಮಾನ ಕೇಳಿಬಂದಿದೆ. ಕೊಲೆ ನಡೆಸಿರುವ ಆಂಧ್ರಪ್ರದೇಶದ ವಿಜಯವಾಡ ಮೂಲದ ಹರಿ ಹಾಗೂ ಮುಖೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಗೆ ನಳಿನಿ ಹಾಗೂ ಆಕೆಯ ಮಕ್ಕಳ ನಡುವಿನ ಆಸ್ತಿ ವಿವಾದವೇ ಕಾರಣ ಎನ್ನಲಾಗುತ್ತಿದೆ. ಆಕೆಯ ಮಗ ಬದ್ರಿ ಬಗ್ಗೆ ಅನುಮಾನ ಕೇಳಿಬಂದಿದೆ.
In a horrifying incident, a woman was allegedly murdered by contractual killers her son had hired in Chikkaballapura district, police sources said on Saturday.According to the police, the incident took place when the victim, Nalini, returned to her residence after attending puja on Friday night at 9.30 p.m. The two contractual killers barged into her house as soon as Nalini opened the door and attacked her with a knife. Nalini screamed for help and resisted the killers, but in vain.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm