ಬ್ರೇಕಿಂಗ್ ನ್ಯೂಸ್
17-10-21 11:51 am Headline Karnataka News Network ಕ್ರೈಂ
ಬೆಂಗಳೂರು, ಅ.17: ಬೆಂಗಳೂರಿಗೆ ಹೊರಟಿದ್ದ ಟ್ರಕ್ನಿಂದ 7 ಕೋಟಿ ರೂಪಾಯಿ ಮೌಲ್ಯದ ಸುಮಾರು 9,000 ಮೊಬೈಲ್ ಫೋನ್ಗಳನ್ನು ಲೂಟಿ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ವಾಹನದಿಂದ ಹೊರಕ್ಕೆ ಎಸೆದು ಮೊಬೈಲ್ ಲೂಟಿ ಮಾಡಿದ್ದಾರೆ.
ಒಪ್ಪೋ ಮೊಬೈಲ್ ಕಂಪನಿಯ ಮ್ಯಾನೇಜರ್ ಸಚಿನ್ ಮಾನವ್ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಫರೂಖಾಬಾದ್ ಜಿಲ್ಲೆಯ ಚಾಲಕ ಮುನೀಶ್ ಯಾದವ್ ಅವರು ಅಕ್ಟೋಬರ್ 5 ರಂದು ಬೆಳಗ್ಗೆ ಗ್ರೇಟರ್ ನೋಯ್ಡಾದಿಂದ ಮೊಬೈಲ್ಗಳನ್ನು ತುಂಬಿದ್ದ ಟ್ರಕ್ ಅನ್ನು ತೆಗೆದುಕೊಂಡು ಬೆಂಗಳೂರಿಗೆ ಹೊರಟಿದ್ದರು. ಗ್ವಾಲಿಯರ್ ಬೈಪಾಸ್ನಲ್ಲಿ ಇಬ್ಬರು ಪ್ರಯಾಣಿಕರ ಸೋಗಿನಲ್ಲಿ ವಾಹನವನ್ನು ಹತ್ತಿದ್ದಾರೆ.
ಟ್ರಕ್ ಝಾನ್ಸಿಯ ಬಬಿನಾ ಟೋಲ್ ಅನ್ನು ದಾಟಿದ ತಕ್ಷಣ, ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ವಾಹನದಿಂದ ಹೊರಗೆ ಎಸೆದು ಟ್ರಕ್ನೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಬಳಿಕ ಶಿಯೋಪುರ್ ಜಿಲ್ಲೆಯ ಮಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಖಾಲಿ ಟ್ರಕ್ ಅನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ದೂರು ನೀಡಲು ಮಧ್ಯಪ್ರದೇಶ ಪೊಲೀಸರನ್ನು ಸಂಪರ್ಕಿಸಿದ್ದು, ದೂರು ದಾಖಲಿಸಿಕೊಳ್ಳಲು ಅವರು ನಿರಾಕರಿಸಿದರು ಎಂದು ದೂರುದಾರರು ಆರೋಪಿಸಿದ್ದಾರೆ. ಬಳಿಕ, ಆಗ್ರಾದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದ್ದು, ನಂತರ ಪ್ರಕರಣ ದಾಖಲಿಸಲಾಗಿದೆ ಎಂದವರು ಹೇಳಿದ್ದಾರೆ.
ಸದ್ಯ, ಮಧ್ಯಪ್ರದೇಶದ ಮಾನ್ಪುರ್ ಪೊಲೀಸರ ವಶದಲ್ಲಿ ಟ್ರಕ್ ಇದೆ. ಟ್ರಕ್ನಲ್ಲಿ ರಿಯಾಲಿಟಿ ಮತ್ತು ಒಪ್ಪೊ ಕಂಪನಿಯ 8,990 ಮೊಬೈಲ್ ಫೋನ್ಗಳಿದ್ದವು. ಅವುಗಳ ಮೌಲ್ಯ ಸುಮಾರು ₹7 ಕೋಟಿ ಎಂದು ಎಸ್ಪಿ ತಿಳಿಸಿದ್ದಾರೆ.
Unidentified people looted nearly 9,000 mobile phones worth ₹ 7 crore from a Bengaluru-bound truck and allegedly attacked the driver by beating him up and throwing him out of the vehicle, police in Uttar Pradesh's Mathura said on Saturday. The incident took place on October 5 in Madhya Pradesh's Sheopur district but a case was registered in Uttar Pradesh's Mathura.
06-09-25 07:26 pm
Bangalore Correspondent
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 07:45 pm
HK News Desk
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm