ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm