ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm