ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
06-09-25 07:26 pm
Bangalore Correspondent
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 07:45 pm
HK News Desk
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm