ಬ್ರೇಕಿಂಗ್ ನ್ಯೂಸ್
11-09-20 02:04 pm Chikmaglur Correspondent ಕ್ರೈಂ
ಚಿಕ್ಕಮಗಳೂರು ಸಪ್ಟೆಂಬರ್ 11: ಪಾಪಿ ತಂದೆ ಒಬ್ಬ ಮಗುವನ್ನು ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಧಾರುಣ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ. ಕಡೂರಿನಲ್ಲಿ ಈ ಘಟನೆ ನಡೆದಿದ್ದು, 8 ತಿಂಗಳ ಹೆಣ್ಣು ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ.
ಕಡೂರಿನ ದೊಡ್ಡಪೇಟೆ ಬಡಾವಣೆಯ ವಕೀಲ ಉಮಾಶಂಕರ್ ಎಂಬಾತ ಮಗುವನ್ನು ಕೊಂದ ಕಟುಕ ತಂದೆ. ಈ ನೀಚ ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಗಂಡನೇ ಮಗುವಿನ ಕೊಲೆಗಾರನೆಂದು ಆರೋಪಿಸಿರೋ ಪತ್ನಿ ಕಡೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧಿಸಿದ್ದಾರೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm