ಬ್ರೇಕಿಂಗ್ ನ್ಯೂಸ್
20-10-21 12:16 pm Mangaluru Correspondent ಕ್ರೈಂ
ಮಂಗಳೂರು, ಅ.20: ಉಳ್ಳಾಲದ ಸೋಮೇಶ್ವರ ತೀರದಲ್ಲಿ ಮರಳನ್ನು ಅಕ್ರಮವಾಗಿ ಟಿಪ್ಪರ್ ಲಾರಿಗಳಲ್ಲಿ ತುಂಬಿಸಿ, ಸಾಗಿಸುತ್ತಿದ್ದಾಗ ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಒಂದು ಜೆಸಿಬಿ, ಎರಡು ಟಿಪ್ಪರ್ ಲಾರಿ, ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಸೋಮೇಶ್ವರದ ಪೆರಿಬೈಲ್ ನಲ್ಲಿ ನಿನ್ನೆ ತಡರಾತ್ರಿ 12.30ರ ಸುಮಾರಿಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ, ಟಿಪ್ಪರ್ ಲಾರಿಗೆ ಮರಳನ್ನು ತುಂಬಿಸುತ್ತಿದ್ದ 7-8 ಜನ ಪೊಲೀಸರನ್ನು ನೋಡಿ ಓಡಿ ಹೋಗಿದ್ದಾರೆ. ಅಲ್ಲಿ ದ್ವಿಚಕ್ರ ವಾಹನದಲ್ಲಿ ನಿಂತಿದ್ದ ತಲಪಾಡಿ ನಿವಾಸಿ ರಾಯಲ್ ಡಿಸೋಜ (21) ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮರಳು ಲಾರಿಗೆ ಬೆಂಗಾವಲಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದು, ಯಾವುದೇ ಪರವಾನಿಗೆ ಇಲ್ಲದೆ ಮರಳು ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದಾನೆ. ಅದರಂತೆ, ರಾಯಲ್ ಡಿಸೋಜ ಮತ್ತು ಮಯ್ಯದಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಲ್ಲಿ ಶೇಖರಿಸಿಟ್ಟಿದ್ದ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಆತನ ಮಾಹಿತಿಯಂತೆ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಇಲ್ಯಾಸ್ ಕೆಸಿ ರೋಡ್, ನೌಶಾದ್, ಫಯಾಜ್ ಕಲ್ಲಾಪು ಇನ್ನಿತರರ ವಿರುದ್ಧ ಕೇಸು ದಾಖಲಿಸಿದ್ದಾರೆ. ಉಳ್ಳಾಲ ಭಾಗದಲ್ಲಿ ಅಕ್ರಮ ಮರಳುಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಅಲ್ಲಿನ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಅನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಹಿತಿ ಅರಿತಿದ್ದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಎಸಿಪಿ ರಂಜಿತ್ ಬಂಡಾರು ಜಂಟಿಯಾಗಿ ಮರಳು ಮಾಫಿಯಾ ವಿರುದ್ಧ ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಮುದ್ರದಿಂದ ಮರಳೆತ್ತುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
Two trucks, Two arrested for illegal sand transportation at Uchila in Mangalore. Mangalore Law and Order DCP Hariram Shankar and team raided the spot and have arrested the accused.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm