ಬ್ರೇಕಿಂಗ್ ನ್ಯೂಸ್
20-10-21 05:38 pm Bengaluru Correspondent ಕ್ರೈಂ
ಬೆಂಗಳೂರು, ಅ.20: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಬೆಂಗಳೂರು ಕ್ರೈಮ್ ಬ್ರಾಂಚ್ ಪೊಲೀಸರು ಭೇದಿಸಿದ್ದು, 27 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಹಲವರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 78 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಹೊಟೇಲ್ ಒಂದರಲ್ಲಿ ಕುಳಿತು ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಭಾರೀ ಮೊತ್ತದ ಬೆಟ್ಟಿಂಗ್ ನಡೆದಿತ್ತು. ಇದೇ ವೇಳೆ, ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕೇರಳದ ತೃಶೂರು ಮೂಲದ ಗೋಕುಲ್, ಕಿರಣ್ ಮತ್ತು ಸಜೀವ್ ಎಂಬವರನ್ನು ಬಂಧಿಸಲಾಗಿದೆ. ಅಲ್ಲದೆ, ಚೆನ್ನೈ ಮೂಲದ ಸೂರ್ಯ ಮತ್ತು ಕಪಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವರು ಬೆಟ್ಟಿಂಗ್ ಜಾಲದಲ್ಲಿ ಹಣ ತೊಡಗಿಸಿದ್ದರು. ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ಬೆಟ್ಟಿಂಗ್ ಜಾಲದಲ್ಲಿ ತೊಡಗಿಸಿದ್ದ ಲ್ಯಾಪ್ ಟಾಪ್, ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಬಾಣಸವಾಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎರಡು ವಾರಗಳ ಹಿಂದೆ ದೆಹಲಿಯಲ್ಲಿ ಇಬ್ಬರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದರು. ಆ ತಂಡಕ್ಕೂ ಇಲ್ಲಿನ ತಂಡಕ್ಕೂ ಲಿಂಕ್ ಇದೆಯಾ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
Bengaluru Central Crime Branch (CCB) police have booked a total of 20 cricket betting cases and seized Rs 78 lakh, and arrested 27 accused in the recently concluded Indian Premier League match.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm