ಬ್ರೇಕಿಂಗ್ ನ್ಯೂಸ್
22-10-21 08:21 pm Mangalore Reporter ಕ್ರೈಂ
ಮಂಗಳೂರು, ಅ.22: ಬೈಕಂಪಾಡಿಯ ಕರ್ಕೇರ ಮೂಲಸ್ಥಾನ, ಜಾರಂದಾಯ ದೈವಸ್ಥಾನ ಮತ್ತು ನಾಗನ ಕಲ್ಲು, ನಂದಿ ವಿಗ್ರಹಕ್ಕೆ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕುಳಾಯಿ ನಿವಾಸಿ ಲೋಹಿತಾಶ್ವ(32) ಎಂಬಾತ ಬಂಧಿತ. ಕರ್ಕೇರ ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಇರುವುದನ್ನು ತಿಳಿದು ಕದಿಯಲು ಹೋಗಿದ್ದ. ಆದರೆ, ಅ.16ರಂದು ರಾತ್ರಿ ಬೀಗ ಒಡೆದು ಗರ್ಭಗುಡಿಯಲ್ಲಿ ನೋಡಿದಾಗ, ಯಾವುದೇ ಬೆಳ್ಳಿ, ಬಂಗಾರ ಲಭಿಸಿರಲಿಲ್ಲ. ಆನಂತರ ಕಾಣಿಕೆ ಡಬ್ಬಿಯನ್ನೂ ಒಡೆದು ತಡಕಾಡಿದ್ದಾನೆ. ಸ್ವಲ್ಪ ದುಡ್ಡಷ್ಟೇ ಸಿಕ್ಕಿತ್ತು. ಇದರಿಂದ ಹತಾಶೆಗೊಂಡ ಖದೀಮ, ಅಲ್ಲಿದ್ದ ನಾಗನ ಕಲ್ಲು ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸುವ ಯತ್ನ ಮಾಡಿದ್ದ.

ಅಲ್ಲಿನ ಖಚಿತ ಮಾಹಿತಿಗಳನ್ನು ಆಧರಿಸಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರು, ದೈವಸ್ಥಾನದ ಕಮಿಟಿಯವರು ಪೂರಕ ಮಾಹಿತಿಗಳನ್ನು ನೀಡಿದ್ದರಿಂದ ಆರೋಪಿಯ ಪತ್ತೆ ಸುಲಭವಾಗಿದೆ. ದೈವಸ್ಥಾನವನ್ನು ತಿಂಗಳಿಗೊಮ್ಮೆ ತೆರೆಯುತ್ತಿದ್ದಾಗ ಅಲ್ಲಿಗೆ ಬಂದು ನೋಡುತ್ತಿದ್ದ. ಹೀಗಾಗಿ ಅಲ್ಲಿ ಬೆಳ್ಳಿ ಮತ್ತು ಬಂಗಾರ ಇರುವುದನ್ನು ಕಂಡುಕೊಂಡು ಕಳ್ಳತನಕ್ಕೆ ಮುಂದಾಗಿದ್ದ. ಆರೋಪಿಗೆ ಕ್ರಿಮಿನಲ್ ಹಿನ್ನೆಲೆ ಇದೆಯಾ ಅಥವಾ ಬೇರೆ ಕಡೆಯೂ ಇದೇ ರೀತಿ ಕಳ್ಳತನ ನಡೆಸಿದ್ದಾನೆಯೇ ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Police on Thursday arrested one man in connection with the theft attempt and damaging the idols at a temple in Baikampady Industrial Area. The arrested accused has been identified as Rohitashwa, a resident of Kulai here in the city. According to the police, the accused was working in Baikampady as a laborer for the last few years. He had reportedly attempted theft at a temple there believing he will get his hands on the gold, jewelry, and cash from the donation box.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm