ಬ್ರೇಕಿಂಗ್ ನ್ಯೂಸ್
22-10-21 08:21 pm Mangalore Reporter ಕ್ರೈಂ
ಮಂಗಳೂರು, ಅ.22: ಬೈಕಂಪಾಡಿಯ ಕರ್ಕೇರ ಮೂಲಸ್ಥಾನ, ಜಾರಂದಾಯ ದೈವಸ್ಥಾನ ಮತ್ತು ನಾಗನ ಕಲ್ಲು, ನಂದಿ ವಿಗ್ರಹಕ್ಕೆ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕುಳಾಯಿ ನಿವಾಸಿ ಲೋಹಿತಾಶ್ವ(32) ಎಂಬಾತ ಬಂಧಿತ. ಕರ್ಕೇರ ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಇರುವುದನ್ನು ತಿಳಿದು ಕದಿಯಲು ಹೋಗಿದ್ದ. ಆದರೆ, ಅ.16ರಂದು ರಾತ್ರಿ ಬೀಗ ಒಡೆದು ಗರ್ಭಗುಡಿಯಲ್ಲಿ ನೋಡಿದಾಗ, ಯಾವುದೇ ಬೆಳ್ಳಿ, ಬಂಗಾರ ಲಭಿಸಿರಲಿಲ್ಲ. ಆನಂತರ ಕಾಣಿಕೆ ಡಬ್ಬಿಯನ್ನೂ ಒಡೆದು ತಡಕಾಡಿದ್ದಾನೆ. ಸ್ವಲ್ಪ ದುಡ್ಡಷ್ಟೇ ಸಿಕ್ಕಿತ್ತು. ಇದರಿಂದ ಹತಾಶೆಗೊಂಡ ಖದೀಮ, ಅಲ್ಲಿದ್ದ ನಾಗನ ಕಲ್ಲು ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸುವ ಯತ್ನ ಮಾಡಿದ್ದ.

ಅಲ್ಲಿನ ಖಚಿತ ಮಾಹಿತಿಗಳನ್ನು ಆಧರಿಸಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರು, ದೈವಸ್ಥಾನದ ಕಮಿಟಿಯವರು ಪೂರಕ ಮಾಹಿತಿಗಳನ್ನು ನೀಡಿದ್ದರಿಂದ ಆರೋಪಿಯ ಪತ್ತೆ ಸುಲಭವಾಗಿದೆ. ದೈವಸ್ಥಾನವನ್ನು ತಿಂಗಳಿಗೊಮ್ಮೆ ತೆರೆಯುತ್ತಿದ್ದಾಗ ಅಲ್ಲಿಗೆ ಬಂದು ನೋಡುತ್ತಿದ್ದ. ಹೀಗಾಗಿ ಅಲ್ಲಿ ಬೆಳ್ಳಿ ಮತ್ತು ಬಂಗಾರ ಇರುವುದನ್ನು ಕಂಡುಕೊಂಡು ಕಳ್ಳತನಕ್ಕೆ ಮುಂದಾಗಿದ್ದ. ಆರೋಪಿಗೆ ಕ್ರಿಮಿನಲ್ ಹಿನ್ನೆಲೆ ಇದೆಯಾ ಅಥವಾ ಬೇರೆ ಕಡೆಯೂ ಇದೇ ರೀತಿ ಕಳ್ಳತನ ನಡೆಸಿದ್ದಾನೆಯೇ ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Police on Thursday arrested one man in connection with the theft attempt and damaging the idols at a temple in Baikampady Industrial Area. The arrested accused has been identified as Rohitashwa, a resident of Kulai here in the city. According to the police, the accused was working in Baikampady as a laborer for the last few years. He had reportedly attempted theft at a temple there believing he will get his hands on the gold, jewelry, and cash from the donation box.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm