ಬ್ರೇಕಿಂಗ್ ನ್ಯೂಸ್
22-10-21 08:21 pm Mangalore Reporter ಕ್ರೈಂ
ಮಂಗಳೂರು, ಅ.22: ಬೈಕಂಪಾಡಿಯ ಕರ್ಕೇರ ಮೂಲಸ್ಥಾನ, ಜಾರಂದಾಯ ದೈವಸ್ಥಾನ ಮತ್ತು ನಾಗನ ಕಲ್ಲು, ನಂದಿ ವಿಗ್ರಹಕ್ಕೆ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕುಳಾಯಿ ನಿವಾಸಿ ಲೋಹಿತಾಶ್ವ(32) ಎಂಬಾತ ಬಂಧಿತ. ಕರ್ಕೇರ ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಇರುವುದನ್ನು ತಿಳಿದು ಕದಿಯಲು ಹೋಗಿದ್ದ. ಆದರೆ, ಅ.16ರಂದು ರಾತ್ರಿ ಬೀಗ ಒಡೆದು ಗರ್ಭಗುಡಿಯಲ್ಲಿ ನೋಡಿದಾಗ, ಯಾವುದೇ ಬೆಳ್ಳಿ, ಬಂಗಾರ ಲಭಿಸಿರಲಿಲ್ಲ. ಆನಂತರ ಕಾಣಿಕೆ ಡಬ್ಬಿಯನ್ನೂ ಒಡೆದು ತಡಕಾಡಿದ್ದಾನೆ. ಸ್ವಲ್ಪ ದುಡ್ಡಷ್ಟೇ ಸಿಕ್ಕಿತ್ತು. ಇದರಿಂದ ಹತಾಶೆಗೊಂಡ ಖದೀಮ, ಅಲ್ಲಿದ್ದ ನಾಗನ ಕಲ್ಲು ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸುವ ಯತ್ನ ಮಾಡಿದ್ದ.

ಅಲ್ಲಿನ ಖಚಿತ ಮಾಹಿತಿಗಳನ್ನು ಆಧರಿಸಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರು, ದೈವಸ್ಥಾನದ ಕಮಿಟಿಯವರು ಪೂರಕ ಮಾಹಿತಿಗಳನ್ನು ನೀಡಿದ್ದರಿಂದ ಆರೋಪಿಯ ಪತ್ತೆ ಸುಲಭವಾಗಿದೆ. ದೈವಸ್ಥಾನವನ್ನು ತಿಂಗಳಿಗೊಮ್ಮೆ ತೆರೆಯುತ್ತಿದ್ದಾಗ ಅಲ್ಲಿಗೆ ಬಂದು ನೋಡುತ್ತಿದ್ದ. ಹೀಗಾಗಿ ಅಲ್ಲಿ ಬೆಳ್ಳಿ ಮತ್ತು ಬಂಗಾರ ಇರುವುದನ್ನು ಕಂಡುಕೊಂಡು ಕಳ್ಳತನಕ್ಕೆ ಮುಂದಾಗಿದ್ದ. ಆರೋಪಿಗೆ ಕ್ರಿಮಿನಲ್ ಹಿನ್ನೆಲೆ ಇದೆಯಾ ಅಥವಾ ಬೇರೆ ಕಡೆಯೂ ಇದೇ ರೀತಿ ಕಳ್ಳತನ ನಡೆಸಿದ್ದಾನೆಯೇ ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Police on Thursday arrested one man in connection with the theft attempt and damaging the idols at a temple in Baikampady Industrial Area. The arrested accused has been identified as Rohitashwa, a resident of Kulai here in the city. According to the police, the accused was working in Baikampady as a laborer for the last few years. He had reportedly attempted theft at a temple there believing he will get his hands on the gold, jewelry, and cash from the donation box.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm