ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.
ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am