ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm