ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm