ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm