ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.
ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm