ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm