ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.
ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm