ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.
ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm