ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm