ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.
ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am