ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm