ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm