ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm