ಬ್ರೇಕಿಂಗ್ ನ್ಯೂಸ್
28-10-21 11:21 am Mangaluru Correspondent ಕ್ರೈಂ
ಮಂಗಳೂರು, ಅ.28: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪದಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೋಂದೆಲ್ ನಿವಾಸಿ ಅನಂತ ಭಟ್ (48) ಬಂಧಿತ ವ್ಯಕ್ತಿ. ಪ್ರಕರಣ ವರದಿಯಾದ ಬೆನ್ನಲ್ಲೇ ಆರೋಪಿಯನ್ನು ಅವರದೇ ಕಾರಿನಲ್ಲಿ ದೂರದ ಸ್ಥಳಕ್ಕೆ ಬಿಟ್ಟು ತಲೆಮರೆಸಿಕೊಳ್ಳಲು ಸಹಕರಿಸಿದ್ದಾರೆ. ಅಲ್ಲದೆ, ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದುದು ಪತ್ತೆಯಾಗಿತ್ತು.
ರಾಜೇಶ್ ಭಟ್ ಅವರ ಕಾರು ಮತ್ತು ಮೊಬೈಲ್ ಫೋನನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರಿಗೆ ಸಿಗದಂತೆ ಸಹಕರಿಸಿದ್ದ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಅನಂತ ಭಟ್ ನಿರಂತರ ಸಂಪರ್ಕದಲ್ಲಿದ್ದ ಆರೋಪದಲ್ಲಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಪರಾರಿಯಾಗಲು ಬಳಸಿದ್ದ ಟೊಯೋಟಾ ಇಟಿಯೋಸ್ ಕಾರು ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರಾಜೇಶ್ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
Mangalore Advocate KSN Rajesh sexual harassment case One arrested for helping accused. Anant Bhat has been accused of helping main accused Rajesh Bhat to evade arrest. Anant Bhat has been accused of being continuously in touch with Rajesh Bhat, and helping him to abscond. It is said that as soon as the case was reported, Anant Bhat carried accused Rajesh Bhat to a distant place in his vehicle, and later, reportedly concealed the car of Rajesh Bhat and his mobile phone in a secluded place to ensure that the police did not get access to them.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 01:42 pm
Udupi Correspondent
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
20-11-25 11:51 am
Bangalore Correspondent
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm
Mangalore Sukhananda Shetty murder, Arrest: ಸ...
19-11-25 07:55 pm
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm