ಬ್ರೇಕಿಂಗ್ ನ್ಯೂಸ್
28-10-21 11:21 am Mangaluru Correspondent ಕ್ರೈಂ
ಮಂಗಳೂರು, ಅ.28: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪದಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೋಂದೆಲ್ ನಿವಾಸಿ ಅನಂತ ಭಟ್ (48) ಬಂಧಿತ ವ್ಯಕ್ತಿ. ಪ್ರಕರಣ ವರದಿಯಾದ ಬೆನ್ನಲ್ಲೇ ಆರೋಪಿಯನ್ನು ಅವರದೇ ಕಾರಿನಲ್ಲಿ ದೂರದ ಸ್ಥಳಕ್ಕೆ ಬಿಟ್ಟು ತಲೆಮರೆಸಿಕೊಳ್ಳಲು ಸಹಕರಿಸಿದ್ದಾರೆ. ಅಲ್ಲದೆ, ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದುದು ಪತ್ತೆಯಾಗಿತ್ತು.
ರಾಜೇಶ್ ಭಟ್ ಅವರ ಕಾರು ಮತ್ತು ಮೊಬೈಲ್ ಫೋನನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರಿಗೆ ಸಿಗದಂತೆ ಸಹಕರಿಸಿದ್ದ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಅನಂತ ಭಟ್ ನಿರಂತರ ಸಂಪರ್ಕದಲ್ಲಿದ್ದ ಆರೋಪದಲ್ಲಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಪರಾರಿಯಾಗಲು ಬಳಸಿದ್ದ ಟೊಯೋಟಾ ಇಟಿಯೋಸ್ ಕಾರು ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರಾಜೇಶ್ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
Mangalore Advocate KSN Rajesh sexual harassment case One arrested for helping accused. Anant Bhat has been accused of helping main accused Rajesh Bhat to evade arrest. Anant Bhat has been accused of being continuously in touch with Rajesh Bhat, and helping him to abscond. It is said that as soon as the case was reported, Anant Bhat carried accused Rajesh Bhat to a distant place in his vehicle, and later, reportedly concealed the car of Rajesh Bhat and his mobile phone in a secluded place to ensure that the police did not get access to them.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm