ಬ್ರೇಕಿಂಗ್ ನ್ಯೂಸ್
28-10-21 01:29 pm Udupi correspondent ಕ್ರೈಂ
ಉಡುಪಿ, ಅ.28: ಇಂಜಿನಿಯರಿಂಗ್, ಮೆಡಿಕಲ್ ಶಿಕ್ಷಣಕ್ಕೆ ಹೆಸರಾಗಿರುವ ಮಣಿಪಾಲದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿ ವಿದ್ಯಾರ್ಥಿಯೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅ.16ರಂದು ಘಟನೆ ನಡೆದಿದ್ದು, ಸ್ನೇಹಿತನೇ ಕುಡಿದ ಮತ್ತಿನಲ್ಲಿ ಅತ್ಯಾಚಾರ ನಡೆಸಿದ್ದಾನೆ. ದೆಹಲಿ ಮೂಲದ ವಿದ್ಯಾರ್ಥಿ ಆರ್ಯನ್ ಚಂದಾವನಿ ಎಂಬಾತ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದ್ರಾಳಿಯ ಫ್ಲಾಟ್ ಒಂದರಲ್ಲಿ ಅತ್ಯಾಚಾರ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಇಬ್ಬರೂ ಪಾರ್ಟಿ ಮುಗಿಸಿ ಹಿಂತಿರುಗಿದ ವೇಳೆ ಸ್ನೇಹಿತನೇ ಸಹಪಾಠಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಬಗ್ಗೆ ಯುವತಿ ತಡವಾಗಿ ಮಣಿಪಾಲ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಣಿಪಾಲದಲ್ಲಿ ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಬ್ ಗೆ ಹೋಗಿ ಕುಡಿದು ತೂರಾಡುವುದು ಕಾಮನ್ ಆಗಿದ್ದು, ಇದರ ಅತಿರೇಕವೇ ಅತ್ಯಾಚಾರಕ್ಕೆ ಕಾರಣ ಎನ್ನಲಾಗಿದೆ.
Engineering student at Udupi Manipal raped by Friend who had consumed alcohol. The said friend has been identified as Aryan from Delhi. He has been arrested after the girl has lodged complaint.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm