ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm